25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿಯ ಸಭೆಯನ್ನು ಇಂದು(ಜೂ. 17) ಶಾಸಕ ಹರೀಶ್ ಪೂಂಜರವರು ತಾಲೂಕು ಆಡಳಿತ ಸೌಧದಲ್ಲಿ ನಡೆಸಿದರು.

ಈ ವೇಳೆ ರಾಜ್ಯ ಸರಕಾರದ ನೂತನ ತಂತ್ರಜ್ಞಾನದ ಆಧಾರದಂತೆ ಅರ್ಹ ಅರ್ಜಿದಾರರುಗಳ ಕಡತಗಳನ್ನು ವಿಲೇವಾರಿಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ವಿನುತಾ ರಜತ್ ಗೌಡ, ಅಯೂಬ್ ಹಾಗೂ ಶ್ರೀಧರ್ ಕಳೆಂಜ ಉಪಸ್ಥಿತರಿದ್ದರು.

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ : ಶ್ರೀ ಗುರುದೇವ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya
error: Content is protected !!