ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿಯ ಸಭೆಯನ್ನು ಇಂದು(ಜೂ. 17) ಶಾಸಕ ಹರೀಶ್ ಪೂಂಜರವರು ತಾಲೂಕು ಆಡಳಿತ ಸೌಧದಲ್ಲಿ ನಡೆಸಿದರು.

ಈ ವೇಳೆ ರಾಜ್ಯ ಸರಕಾರದ ನೂತನ ತಂತ್ರಜ್ಞಾನದ ಆಧಾರದಂತೆ ಅರ್ಹ ಅರ್ಜಿದಾರರುಗಳ ಕಡತಗಳನ್ನು ವಿಲೇವಾರಿಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ವಿನುತಾ ರಜತ್ ಗೌಡ, ಅಯೂಬ್ ಹಾಗೂ ಶ್ರೀಧರ್ ಕಳೆಂಜ ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya

ಖೋಟಾನೋಟು ಪತ್ತೆ ಪ್ರಕರಣ: ಗುರುವಾಯನಕೆರೆ ಅಪಾರ್ಟ್ಮೆಂಟ್ ಮೇಲೆ ಪೊಲೀಸ್ ದಾಳಿ

Suddi Udaya

ಕರಳು ಬೇನೆ /ಕಾಲರಾ ಬಗ್ಗೆ ಎಚ್ಚರ ವಹಿಸುವಂತೆ ಬೆಳ್ತಂಗಡಿ ತಾ.ಪಂ. ನಿಂದ ಸಾರ್ವಜನಿಕರಲ್ಲಿ ವಿನಂತಿ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

Suddi Udaya

ನೆರಿಯ : ಗ್ರಾಮ ಪಂಚಾಯತಿನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
error: Content is protected !!