23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆ: ಮುಂಡೂರುನಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ: ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ; ಸರ್ಕಾರದಿಂದ ಶೀಘ್ರ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ

ಬಂದಾರು : ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಪರಿಣಾಮ ಬಂದಾರು ಗ್ರಾಮ ಮೈರೋಳ್ತಡ್ಕ ಮುಂಡೂರು ನಿವಾಸಿ ಗಿರಿಯಪ್ಪರವರ ಮನೆಗೆ ಬೃಹತ್ ಗಾತ್ರದ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ವಾಸಕ್ಕೆ ತುಂಬಾ ಕಷ್ಟ ಸಾಧ್ಯವಾಗಿದ್ದು ಇನ್ನಷ್ಟು ಮರ, ಹಾಗೂ ಗುಡ್ಡ ಕುಸಿದು ಬೀಳುವ ಸಂಭವವಿದ್ದು ಮನೆಗೆ ಸಂಪೂರ್ಣ ಹಾನಿಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.


ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರ್ಥಿಕ ಸಹಾಯ ನೀಡಿ, ಸರಕಾರದಿಂದ ಶೀಘ್ರ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.


ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ, ಪ್ರಮುಖರಾದ ಪ್ರಶಾಂತ್ ಗೌಡ ನಿರುoಬುಡ ಹಾಗೂ ಮನೆಯವರು ಉಪಸ್ಥಿತರಿದ್ದರು.

Related posts

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ “ಮಾಮ್” ಪ್ರಶಸ್ತಿಯ ಗರಿ

Suddi Udaya

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

Suddi Udaya

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya
error: Content is protected !!