23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಗುಡ್ಡೆ ರಸ್ತೆಯಲ್ಲಿ ನೀರು ಸಂಚರಿಸುತ್ತಿರುವ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿ ಪ್ರಕಟಗೊಂಡ ತಕ್ಷಣ ಸ್ಪಂದಿಸಿದ ಗ್ರಾಮ ಪಂಚಾಯತ್ ಮಚ್ಚಿನ ಬಂಗೇರಕಟ್ಟದಿಂದ ಬಳ್ಳಮಂಜದ ವರೆಗೆ ಚರಂಡಿಗಳನ್ನು ಸರಿಪಡಿಸಿ ನೀರು ಚರಂಡಿಗೆ ಸರಾಗವಾಗಿ ಹರಿಯುವಂತೆ ಮಾಡಲಾಯಿತು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿ ಶಂಕರ್ , ಕಾರ್ಯದರ್ಶಿ ಸಂಜೀವ ಹಾಗೂ ಸಿಬ್ಬಂದಿ ಸಚಿನ್ ಕುಲಾಲ್ ಇವರ ಉಪಸ್ಥಿತಿಯಲ್ಲಿ ಮಾಡಲಾಗಿದ್ದು, ಈ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್ ಹೆಗ್ಡೆ ಹಾಗೂ ದಿಯಾ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ನಡ: ಹೊಕ್ಕಿಲ ನಿವಾಸಿ ಕುಸುಮ ನಿಧನ

Suddi Udaya
error: Content is protected !!