July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಗುಡ್ಡೆ ರಸ್ತೆಯಲ್ಲಿ ನೀರು ಸಂಚರಿಸುತ್ತಿರುವ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿ ಪ್ರಕಟಗೊಂಡ ತಕ್ಷಣ ಸ್ಪಂದಿಸಿದ ಗ್ರಾಮ ಪಂಚಾಯತ್ ಮಚ್ಚಿನ ಬಂಗೇರಕಟ್ಟದಿಂದ ಬಳ್ಳಮಂಜದ ವರೆಗೆ ಚರಂಡಿಗಳನ್ನು ಸರಿಪಡಿಸಿ ನೀರು ಚರಂಡಿಗೆ ಸರಾಗವಾಗಿ ಹರಿಯುವಂತೆ ಮಾಡಲಾಯಿತು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿ ಶಂಕರ್ , ಕಾರ್ಯದರ್ಶಿ ಸಂಜೀವ ಹಾಗೂ ಸಿಬ್ಬಂದಿ ಸಚಿನ್ ಕುಲಾಲ್ ಇವರ ಉಪಸ್ಥಿತಿಯಲ್ಲಿ ಮಾಡಲಾಗಿದ್ದು, ಈ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಪೆರಿಂಜೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya
error: Content is protected !!