26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

ಉಜಿರೆ: ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸರ್ಕಾರದ ಚುನಾವಣೆ ಜೂ. 14ರಂದು ಮುಖ್ಯೋಪಾಧ್ಯಾಯರಾದ ಸುರೇಶ್ ಕೆ ಚುನಾವಣಾಧಿಕಾರಿ ಶಿಕ್ಷಕ ವಿಶ್ವನಾಥ ಹಾಗೂ ಸಹಶಿಕ್ಷಕರ ಸಹಯೋಗದಿಂದ ಬಹಳ ಅರ್ಥ ಪೂರ್ಣವಾಗಿ ನಡೆಯಿತು.

ಅಭ್ಯರ್ಥಿಗಳು ಚುನಾವಣೆಯ ಪ್ರಚಾರ ಮಾಡುವ ಮೂಲಕ ಮತಯಾಚನೆ ಮಾಡಿದರು.ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಾಯಕರುಗಳಿಗೆ ಮತ ಚಲಾಯಿಸಿದರು.

ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ಮತದಾನ ನಡೆಯಿತು.
ಅಂತಿಮವಾಗಿ ವಿದ್ಯಾರ್ಥಿ ನಾಯಕನಾಗಿ ಪ್ರೇಮ್ ಟಿ.ಎಸ್ ಉಪನಾಯಕನಾಗಿ ಮಹಾರುದ್ರಯ್ಯ. ಉಪಪೋಪನಾಯಕ ತ್ರಶಾಂತ್ ಕೆ.ಆರ್ ಆಯ್ಕೆಯಾಗಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಎಲ್ಲಾ ಶಿಕ್ಷಕರು ಅಭಿನಂದನೆ ತಿಳಿಸಿದರು.

Related posts

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಶಾಖಾ ಮಠ ನಿರ್ಮಾಣ: ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಂದ ವೀಕ್ಷಣೆ

Suddi Udaya

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಬಂದಾರು ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಸ್ವೀಕಾರ

Suddi Udaya

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya
error: Content is protected !!