25.6 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

ಉಜಿರೆ: ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸರ್ಕಾರದ ಚುನಾವಣೆ ಜೂ. 14ರಂದು ಮುಖ್ಯೋಪಾಧ್ಯಾಯರಾದ ಸುರೇಶ್ ಕೆ ಚುನಾವಣಾಧಿಕಾರಿ ಶಿಕ್ಷಕ ವಿಶ್ವನಾಥ ಹಾಗೂ ಸಹಶಿಕ್ಷಕರ ಸಹಯೋಗದಿಂದ ಬಹಳ ಅರ್ಥ ಪೂರ್ಣವಾಗಿ ನಡೆಯಿತು.

ಅಭ್ಯರ್ಥಿಗಳು ಚುನಾವಣೆಯ ಪ್ರಚಾರ ಮಾಡುವ ಮೂಲಕ ಮತಯಾಚನೆ ಮಾಡಿದರು.ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಾಯಕರುಗಳಿಗೆ ಮತ ಚಲಾಯಿಸಿದರು.

ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ಮತದಾನ ನಡೆಯಿತು.
ಅಂತಿಮವಾಗಿ ವಿದ್ಯಾರ್ಥಿ ನಾಯಕನಾಗಿ ಪ್ರೇಮ್ ಟಿ.ಎಸ್ ಉಪನಾಯಕನಾಗಿ ಮಹಾರುದ್ರಯ್ಯ. ಉಪಪೋಪನಾಯಕ ತ್ರಶಾಂತ್ ಕೆ.ಆರ್ ಆಯ್ಕೆಯಾಗಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಎಲ್ಲಾ ಶಿಕ್ಷಕರು ಅಭಿನಂದನೆ ತಿಳಿಸಿದರು.

Related posts

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿಯಿಂದ ಪತ್ರಿಕಾಗೋಷ್ಠಿ

Suddi Udaya

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ‘ನವಚೇತನ’ ಶಿಬಿರ: ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ

Suddi Udaya

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಪಾಲೇದು : ನಂಜ ಸಂಕಪ್ಪ ರೈ ನಿಧನ

Suddi Udaya

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya
error: Content is protected !!