24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಪಾಯಕಾರಿ ಸ್ಥಳಗಳಿರುವ ಮನೆಗಳಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯತಿನಿಂದ ಮತ್ತೊಮ್ಮೆ ನೋಟೀಸು

ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸವಣಾಲು ಗ್ರಾಮದ ಪೇಲ ಶ್ರೀಧರ ಮಲೆಕುಡಿಯ ಎಂಬವರ ಮನೆ ಬಳಿ ವಿಪರೀತ ಮಳೆಯಿಂದಾಗಿ ಗುಡ್ಡ ಕುಸಿದು ಮನೆಗೆ ಹಾನಿ ಆಗುವ ಸಂಭವವಿದ್ದು ಈ ಬಗ್ಗೆ ವಾರದ ಹಿಂದೆಯೂ ಸ್ಥಳ ಪರಿಶೀಲನೆ ನಡೆಸಿ ಸದ್ರಿ ಅವರಿಗೆ ಎಚ್ಚರಿಕೆ ನೋಟಿಸು ನೀಡಲಾಗಿದ್ದು ಜೂ.16 ರಂದು ಮತ್ತೊಮ್ಮೆ ಸ್ಥಳ ಪರಿಶೀಲನೆ ನಡೆಸಿ ವಿಪರೀತ ಮಳೆ ಸಂದರ್ಭದಲ್ಲಿ ಮನೆಯಲ್ಲಿ ವಾಸಿಸದೆ ಸಂಬಂಧಿಕರ ಮನೆಗೆ ಅಥವಾ ಕಾಳಜಿ ಕೇಂದ್ರಕ್ಕೆ ವಾಸ ಬದಲಾಯಿಸುವಂತೆ ಮನವೊಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಸದಸ್ಯ ಪ್ರಭಾಕರ್ ಆಚಾರ್ಯ, ಗ್ರಾಮ ಆಡಳಿತ ಅಧಿಕಾರಿ ಹಾಗೂ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿದ್ದರು.

Related posts

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಗೌಡರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ, ಆರ್ಥಿಕ ನೆರವು

Suddi Udaya

ಬೂಡುಜಾಲು ನಾಡದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ಹಾಗೂ ದೊಂಪದ ಬಲಿ ಜಾತ್ರೆ

Suddi Udaya

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ

Suddi Udaya
error: Content is protected !!