24 C
ಪುತ್ತೂರು, ಬೆಳ್ತಂಗಡಿ
June 18, 2025
Uncategorized

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ ನೂತನ ಡಿಸಿಯಾಗಿ ದರ್ಶನ್ ಹೆಚ್ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ತಕ್ಷಣ ಆದೇಶದಂತೆ ನೋಂದಣಿ ಮತ್ತು ಮುದ್ರಂಕ ಇಲಾಖೆಯ ಕಮೀಶನರಾಗಿ ನೇಮಕಗೊಳಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಹೊಸ ಜಿಲ್ಲಾಧಿಕಾರಿಯಾಗಿ 2016ರ ಐಎಎಸ್ ಅಧಿಕಾರಿ ದರ್ಶನ್ ಎಚ್ ವಿ ಅವರನ್ನು ನೇಮಕಗೊಳಿಸಲಾಗಿದೆ. ಇವರು ಈ ಹಿಂದೆ ತೆರಿಗೆ ಇಲಾಖೆಯಲ್ಲಿ ಹೆಚ್ಚುವರಿ ಆಯುಕ್ತರಾಗಿದ್ದರು.

Related posts

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

Suddi Udaya

ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ ಉದ್ಘಾಟನೆ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಕನ್ಯಾಡಿ ಬ್ರಹ್ಮಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya
error: Content is protected !!