September 6, 2026
Uncategorized

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ ನೂತನ ಡಿಸಿಯಾಗಿ ದರ್ಶನ್ ಹೆಚ್ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ತಕ್ಷಣ ಆದೇಶದಂತೆ ನೋಂದಣಿ ಮತ್ತು ಮುದ್ರಂಕ ಇಲಾಖೆಯ ಕಮೀಶನರಾಗಿ ನೇಮಕಗೊಳಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಹೊಸ ಜಿಲ್ಲಾಧಿಕಾರಿಯಾಗಿ 2016ರ ಐಎಎಸ್ ಅಧಿಕಾರಿ ದರ್ಶನ್ ಎಚ್ ವಿ ಅವರನ್ನು ನೇಮಕಗೊಳಿಸಲಾಗಿದೆ. ಇವರು ಈ ಹಿಂದೆ ತೆರಿಗೆ ಇಲಾಖೆಯಲ್ಲಿ ಹೆಚ್ಚುವರಿ ಆಯುಕ್ತರಾಗಿದ್ದರು.

Related posts

ಚಿಕ್ಕಮಗಳೂರು: ಇಬ್ಬರು ನಕ್ಸಲ್ ಬೆಂಬಲಿತ ಶಂಕಿತರಿಬ್ಬ ರು ವಶಕ್ಕೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಬೆಳ್ತಂಗಡಿ ನಗರ ನಿವಾಸಿ ದಿ| ನಾರಾಯಣ ರಾವ್ ಅವರ ಧರ್ಮಪತ್ನಿ ಶ್ರೀಮತಿ ಕೆ.ಸುಮಿತ್ರ ರಾವ್ ನಿಧನ

Suddi Udaya

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya
error: Content is protected !!