July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಜೂ. 16 ರಂದು ಧರ್ಮಸ್ಥಳದ ಗದ್ದೆಯಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ ನೀಡಲಾಯಿತು.


ಯಾಂತ್ರೀಕೃತ ಕೃಷಿಯಿಂದ ರೈತರು ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಮತ್ತು ಲಾಭ ಪಡೆಯುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಹೇಳಿ ಹೆಗ್ಗಡೆಯವರು ಶುಭ ಹಾರೈಸಿದರು.


ಯಂತ್ರಶ್ರೀ ಯೋಜನೆಯಲ್ಲಿ ರಾಜ್ಯದ 96 ತಾಲ್ಲೂಕುಗಳಲ್ಲಿ 44,119 ರೈತರನ್ನು ಪ್ರೇರೆಪಿಸಿ ೧,೦೦,೨೫೪ ಎಕ್ರೆ ಕೃಷಿ ಭೂಮಿಯನ್ನು ಈಗಾಗಲೆ ಹದಗೊಳಿಸಲಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿವಾಹಕ  ನಿರ್ದೇಶಕ ಅನಿಲ್ ಕುಮಾರ್ ತಿಳಿಸಿದ್ದಾರೆ.

Related posts

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಗೆ ಊಟದ ವ್ಯವಸ್ಥೆ

Suddi Udaya

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

Suddi Udaya
error: Content is protected !!