22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

ಕಲ್ಮಂಜ: ನಿಡಿಗಲ್ ಸೀಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಿತಾರಣ್ಯದ ಕುಕ್ಕುದ ಕಟ್ಟೆ ಬಳಿ ಕಳೆದ ಮೂರು ದಿನಗಳಿಂದ ಬೈಕೊಂದು ಅನಾಥ ರೀತಿಯಲ್ಲಿ ಸೈಡ್ ಸ್ಯಾಂಡ್ ಹಾಕಿ ನಿಲ್ಲಿಸಿರುವುದು ಕಂಡುಬಂದಿದೆ.

ಮೇಲ್ನೋಟಕ್ಕೆ ಯಾರೋ ಬೈಕ್ ನಿಲ್ಲಿಸಿ ಬಹಿರ್ದೆಸೆಗೆ ಹೋಗಿರಬಹುದು ಎಂಬಂತೆ ಕಂಡು ಬರುವುದರಿಂದ ಯಾರೂ ನಿಲ್ಲಿಸಿರುವ ಬೈಕ್ ಬಗ್ಗೆ ಹೆಚ್ಚಿನ ಗಮನ ಹರಿಸಿಲ್ಲ ಅದರೆ ದಿನ ನಿತ್ಯ ಪ್ರಯಾಣಿಸುವ ವಾಹನ ಸವಾರರು ಈ ಬಗ್ಗೆ ಗಮನ ಹರಿಸಿ ಕಳೆದ 4 ದಿನಗಳಿಂದ ಬೈಕ್ ನಿಂತಲ್ಲಿಯೇ ಇದ್ದು, ಅದರ ಹ್ಯಾಂಡಲ್ ನಲ್ಲಿ ಪ್ಲಾಸ್ಟಿಕ್ ಚೀಲ ಹಾಗೂ ಒಂದು ಶರ್ಟ್ ಇದ್ದು. ರಾಮನಗರ ನೋಂದಾವಣೆಯ ನಂಬರ್ ಬೈಕ್ ನಲ್ಲಿ ಇದೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ.

ಯಾರೋ ಬೈಕ್ ರಸ್ತೆಯಲ್ಲೆ ಬಿಟ್ಟು ಎಲ್ಲಾದರೂ ಹೋಗಿದ್ದರೋ, ಏನಾದರೋ ಮಾಡಿಕೊಂಡಿದ್ದರೋ, ಕಳ್ಳತನ ಮಾಡಿದ ಬೈಕೊ ಅಥವಾ ಬೈಕ್ ಹಾಳಾಗಿದ್ದು ಅದನ್ನು ಅಲ್ಲೇ ಬಿಟ್ಟು ಹೋಗಿದ್ದರೋ ಒಂದು ವೇಳೆ ಹೆದ್ದಾರಿ ಕಾಮಗಾರಿ ನಿರ್ವಹಿಸುವವರ ಬೈಕ್ ಆಗಿದ್ದರೆ ನಿಂತಲ್ಲಿಯೇ ನಿಲ್ಲಿಸಲು ಸಾಧ್ಯವೇ, ಎನ್ನುವ ಅನುಮಾನ ಸ್ಥಳೀಯವಾಗಿ ಮೂಡುತಿದ್ದು, ಈ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತನಿಖೆಯಿಂದ ಸ್ಪಷ್ಟ ಉತ್ತರ ದೊರಕಲಿದೆ.

Related posts

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

Suddi Udaya
error: Content is protected !!