July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ ಇತ್ತಿಲ ಪೇಲ ಸಂಪರ್ಕ ರಸ್ತೆಯ ಕೂಡುಜಾಲು ಎಂಬಲ್ಲಿ ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿ ಅಪಾಯದಿಂದ ಪಾರಾದ ಬಗ್ಗೆ ಮಾಧ್ಯಮದಲ್ಲಿ ಪ್ರಸಾರವಾದ ಸ್ಥಳಕ್ಕೆ ಜೂ.16ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಸ್ಥಳ ಭೇಟಿ ನಡೆಸಿ ಸ್ಥಳದಲ್ಲಿ ಅಪಾಯಕಾರಿ ಫಲಕವನ್ನು ಅಳವಡಿಸಲಾಯಿತು .

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯರಾದ ಪ್ರಭಾಕರ್ ಆಚಾರ್ಯ, ಗ್ರಾಮ ಆಡಳಿತಾಧಿಕಾರಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಬೆಳ್ತಂಗಡಿ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಶರ್ಮಿಷ್ಠಾ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು

Related posts

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ “ಹೊಸ ಬ್ಯಾಚ್ ಆರಂಭೋತ್ಸವ”

Suddi Udaya

ಎಕ್ಸೆಲ್ ನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಉಚಿತ ಎಕ್ಸೆಲ್ ಕನೆಕ್ಟ್ ಕ್ಲಾಸ್

Suddi Udaya
error: Content is protected !!