23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ ಇತ್ತಿಲ ಪೇಲ ಸಂಪರ್ಕ ರಸ್ತೆಯ ಕೂಡುಜಾಲು ಎಂಬಲ್ಲಿ ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿ ಅಪಾಯದಿಂದ ಪಾರಾದ ಬಗ್ಗೆ ಮಾಧ್ಯಮದಲ್ಲಿ ಪ್ರಸಾರವಾದ ಸ್ಥಳಕ್ಕೆ ಜೂ.16ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಸ್ಥಳ ಭೇಟಿ ನಡೆಸಿ ಸ್ಥಳದಲ್ಲಿ ಅಪಾಯಕಾರಿ ಫಲಕವನ್ನು ಅಳವಡಿಸಲಾಯಿತು .

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯರಾದ ಪ್ರಭಾಕರ್ ಆಚಾರ್ಯ, ಗ್ರಾಮ ಆಡಳಿತಾಧಿಕಾರಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಬೆಳ್ತಂಗಡಿ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಶರ್ಮಿಷ್ಠಾ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು

Related posts

ಉಜಿರೆ: ನಿನ್ನಿಕಲ್ಲು ನಿವಾಸಿ ಶಿವರಾಮ ಕಾರಂತ್ ನಿಧನ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya

ಅಕ್ರಮ ಮರಳು ಸಾಗಾಟ : ಪಿಕಾಪ್ ವಾಹನ ವಶಕ್ಕೆ

Suddi Udaya
error: Content is protected !!