24 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23 ರಂದು ದ.ಕ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23ರಂದು ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿರುವ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ಮಟ್ಟದ ಪ್ರತಿಭಟನೆಯ ಪೂರ್ವಭಾವಿ ಸಭೆಯು ಜೂ. 17ರಂದು ಬೆಳ್ತಂಗಡಿ ಪಿನಾಕಿ ಸಭಾಂಗಣದಲ್ಲಿ ನಡೆಯಿತು.


ಸಭೆಯಲ್ಲಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕ
ಪ್ರತಾಪ್ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರಂಕಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಜೋಯಲ್ ಮೆಂಡೋನ್ಸ,
ಗ್ರಾಮ ಮಟ್ಟದ ಎಲ್ಲಾ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

Suddi Udaya

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

Suddi Udaya

ಮಚ್ಚಿನ : ಕಲಾಯಿ ರಸ್ತೆ ಪುಂಚಪಾದೆಯಲ್ಲಿ ವಾರಿಸುದಾರರಿಲ್ಲದೆ ಪತ್ತೆಯಾದ ಎರಡು ಬೈಕ್ ಗಳು

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!