25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಾಲಡ್ಕ ಗುಂಡಿಜಾಲು ರಸ್ತೆಯಲ್ಲಿ ಕೃತಕ ಕೆರೆ

ಮಚ್ಚಿನ: ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲಡ್ಕ ಗುಂಡಿಜಾಲು ಕಡೆಗೆ ಹೋಗುವ ರಸ್ತೆಯಲ್ಲಿ ಮಳೆನೀರು ಹರಿಯಲು ಚರಂಡಿ ಇಲ್ಲದೇ ಕೃತಕ ಕೆರೆ ನಿರ್ಮಾಣಗೊಂಡಿದೆ. ರಸ್ತೆಯಲ್ಲಿ ನೀರು ನಿಂತಿದ್ದು ಅಲ್ಲಿಯೇ ಸ್ವಲ್ಪ ದೂರದಲ್ಲಿರುವ ಅಂಗನವಾಡಿ ಹಾಗೂ ಶಾಲೆಯ ಮಕ್ಕಳು ಇದನ್ನು ದಾಟಿ ಬರಲು ನಿತ್ಯ ಹರಸಾಹಸ ಪಡುತ್ತಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮಸ್ಯೆಯನ್ನು ಬಗೆಹರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya
error: Content is protected !!