ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಾಲಡ್ಕ ಗುಂಡಿಜಾಲು ರಸ್ತೆಯಲ್ಲಿ ಕೃತಕ ಕೆರೆ

ಮಚ್ಚಿನ: ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲಡ್ಕ ಗುಂಡಿಜಾಲು ಕಡೆಗೆ ಹೋಗುವ ರಸ್ತೆಯಲ್ಲಿ ಮಳೆನೀರು ಹರಿಯಲು ಚರಂಡಿ ಇಲ್ಲದೇ ಕೃತಕ ಕೆರೆ ನಿರ್ಮಾಣಗೊಂಡಿದೆ. ರಸ್ತೆಯಲ್ಲಿ ನೀರು ನಿಂತಿದ್ದು ಅಲ್ಲಿಯೇ ಸ್ವಲ್ಪ ದೂರದಲ್ಲಿರುವ ಅಂಗನವಾಡಿ ಹಾಗೂ ಶಾಲೆಯ ಮಕ್ಕಳು ಇದನ್ನು ದಾಟಿ ಬರಲು ನಿತ್ಯ ಹರಸಾಹಸ ಪಡುತ್ತಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮಸ್ಯೆಯನ್ನು ಬಗೆಹರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

“ಜನರ ನಿರೀಕ್ಷೆಗಳಿಗೆ ಸ್ಪಂದಿಸುವ ಆಡಳಿತ ನೀಡಲಿ – ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭಾಶಯಗಳು”: ಅನಿಲ್ ಕುಮಾರ್ ಯು

Suddi Udaya

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

Suddi Udaya

ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಮನೋವಿಜ್ಞಾನ ವಿಭಾಗಕ್ಕೆ ಪ್ರತಿಷ್ಠಿತ “ಇನ್‌ಸ್ಪಾ” ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

Suddi Udaya
error: Content is protected !!