32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿಯ ಸಭೆಯನ್ನು ಇಂದು(ಜೂ. 17) ಶಾಸಕ ಹರೀಶ್ ಪೂಂಜರವರು ತಾಲೂಕು ಆಡಳಿತ ಸೌಧದಲ್ಲಿ ನಡೆಸಿದರು.

ಈ ವೇಳೆ ರಾಜ್ಯ ಸರಕಾರದ ನೂತನ ತಂತ್ರಜ್ಞಾನದ ಆಧಾರದಂತೆ ಅರ್ಹ ಅರ್ಜಿದಾರರುಗಳ ಕಡತಗಳನ್ನು ವಿಲೇವಾರಿಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ವಿನುತಾ ರಜತ್ ಗೌಡ, ಅಯೂಬ್ ಹಾಗೂ ಶ್ರೀಧರ್ ಕಳೆಂಜ ಉಪಸ್ಥಿತರಿದ್ದರು.

Related posts

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya
error: Content is protected !!