ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿಯ ಸಭೆಯನ್ನು ಇಂದು(ಜೂ. 17) ಶಾಸಕ ಹರೀಶ್ ಪೂಂಜರವರು ತಾಲೂಕು ಆಡಳಿತ ಸೌಧದಲ್ಲಿ ನಡೆಸಿದರು.


ಈ ವೇಳೆ ರಾಜ್ಯ ಸರಕಾರದ ನೂತನ ತಂತ್ರಜ್ಞಾನದ ಆಧಾರದಂತೆ ಅರ್ಹ ಅರ್ಜಿದಾರರುಗಳ ಕಡತಗಳನ್ನು ವಿಲೇವಾರಿಗೊಳಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ವಿನುತಾ ರಜತ್ ಗೌಡ, ಅಯೂಬ್ ಹಾಗೂ ಶ್ರೀಧರ್ ಕಳೆಂಜ ಉಪಸ್ಥಿತರಿದ್ದರು.