22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಗುಡ್ಡೆ ರಸ್ತೆಯಲ್ಲಿ ನೀರು ಸಂಚರಿಸುತ್ತಿರುವ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿ ಪ್ರಕಟಗೊಂಡ ತಕ್ಷಣ ಸ್ಪಂದಿಸಿದ ಗ್ರಾಮ ಪಂಚಾಯತ್ ಮಚ್ಚಿನ ಬಂಗೇರಕಟ್ಟದಿಂದ ಬಳ್ಳಮಂಜದ ವರೆಗೆ ಚರಂಡಿಗಳನ್ನು ಸರಿಪಡಿಸಿ ನೀರು ಚರಂಡಿಗೆ ಸರಾಗವಾಗಿ ಹರಿಯುವಂತೆ ಮಾಡಲಾಯಿತು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿ ಶಂಕರ್ , ಕಾರ್ಯದರ್ಶಿ ಸಂಜೀವ ಹಾಗೂ ಸಿಬ್ಬಂದಿ ಸಚಿನ್ ಕುಲಾಲ್ ಇವರ ಉಪಸ್ಥಿತಿಯಲ್ಲಿ ಮಾಡಲಾಗಿದ್ದು, ಈ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಮಿತ್ತಬಾಗಿಲು ಸುಜ್ಞಾನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya

ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಚಿಕಿತ್ಸಾ ನೆರವು

Suddi Udaya

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya
error: Content is protected !!