27.1 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಗುಡ್ಡೆ ರಸ್ತೆಯಲ್ಲಿ ನೀರು ಸಂಚರಿಸುತ್ತಿರುವ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿ ಪ್ರಕಟಗೊಂಡ ತಕ್ಷಣ ಸ್ಪಂದಿಸಿದ ಗ್ರಾಮ ಪಂಚಾಯತ್ ಮಚ್ಚಿನ ಬಂಗೇರಕಟ್ಟದಿಂದ ಬಳ್ಳಮಂಜದ ವರೆಗೆ ಚರಂಡಿಗಳನ್ನು ಸರಿಪಡಿಸಿ ನೀರು ಚರಂಡಿಗೆ ಸರಾಗವಾಗಿ ಹರಿಯುವಂತೆ ಮಾಡಲಾಯಿತು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿ ಶಂಕರ್ , ಕಾರ್ಯದರ್ಶಿ ಸಂಜೀವ ಹಾಗೂ ಸಿಬ್ಬಂದಿ ಸಚಿನ್ ಕುಲಾಲ್ ಇವರ ಉಪಸ್ಥಿತಿಯಲ್ಲಿ ಮಾಡಲಾಗಿದ್ದು, ಈ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಅರ್ಧಏಕಾಹ ಭಜನಾ ಕಾರ್ಯಕ್ರಮ

Suddi Udaya

ಕೊಯ್ಯೂರು ಸರಕಾರಿ ಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya
error: Content is protected !!