23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು: ಅನಾರೋಗ್ಯದಿಂದ ಹೊನ್ನಮ್ಮ ನಿಧನ

ಶಿರ್ಲಾಲು ಗ್ರಾಮದ ಪೊಯ್ಯಲೆ ನಿವಾಸಿ ಹೊನ್ನಮ್ಮ (62 ವ)ಅವರು ಅಲ್ಪಕಾಲದ ಅಸೌಖ್ಯದಿಂದ ಜೂ.16ರಂದು ನಿಧನರಾದರು.

ಮೃತರು ಒರ್ವ ಪುತ್ರ ಹರೀಶ್, ಇಬ್ಬರು ಪುತ್ರಿಯರಾದ ಭವಾನಿ, ಮೀನಾಕ್ಷಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಂಭ್ರಮದ ಜಾತ್ರೋತ್ಸವ

Suddi Udaya

ಟೀಂ ಅಭಯಹಸ್ತ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಶಾಲೆಗೆ ಆರ್ಥಿಕ ಸಹಕಾರದ ಹಸ್ತಾಂತರ-ಬಹುಮಾನ ವಿತರಣೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಜ್ವಲ್ ಗೆ ನೀಟ್ ನಲ್ಲಿ 720ರಲ್ಲಿ 710

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಮಂಗಳೂರು ಪಟ್ಲ ಫೌಂಡೇಶನ್ ಹವ್ಯಾಸಿ ಘಟಕದಿಂದ ತಾಳಮದ್ದಳೆ

Suddi Udaya
error: Content is protected !!