24.5 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

ಉಜಿರೆ: ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸರ್ಕಾರದ ಚುನಾವಣೆ ಜೂ. 14ರಂದು ಮುಖ್ಯೋಪಾಧ್ಯಾಯರಾದ ಸುರೇಶ್ ಕೆ ಚುನಾವಣಾಧಿಕಾರಿ ಶಿಕ್ಷಕ ವಿಶ್ವನಾಥ ಹಾಗೂ ಸಹಶಿಕ್ಷಕರ ಸಹಯೋಗದಿಂದ ಬಹಳ ಅರ್ಥ ಪೂರ್ಣವಾಗಿ ನಡೆಯಿತು.

ಅಭ್ಯರ್ಥಿಗಳು ಚುನಾವಣೆಯ ಪ್ರಚಾರ ಮಾಡುವ ಮೂಲಕ ಮತಯಾಚನೆ ಮಾಡಿದರು.ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಾಯಕರುಗಳಿಗೆ ಮತ ಚಲಾಯಿಸಿದರು.

ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ಮತದಾನ ನಡೆಯಿತು.
ಅಂತಿಮವಾಗಿ ವಿದ್ಯಾರ್ಥಿ ನಾಯಕನಾಗಿ ಪ್ರೇಮ್ ಟಿ.ಎಸ್ ಉಪನಾಯಕನಾಗಿ ಮಹಾರುದ್ರಯ್ಯ. ಉಪಪೋಪನಾಯಕ ತ್ರಶಾಂತ್ ಕೆ.ಆರ್ ಆಯ್ಕೆಯಾಗಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಎಲ್ಲಾ ಶಿಕ್ಷಕರು ಅಭಿನಂದನೆ ತಿಳಿಸಿದರು.

Related posts

“ವಿಮಾ ಗ್ರಾಮ” ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾಳ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

Suddi Udaya

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

Suddi Udaya
error: Content is protected !!