July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

ಉಜಿರೆ: ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸರ್ಕಾರದ ಚುನಾವಣೆ ಜೂ. 14ರಂದು ಮುಖ್ಯೋಪಾಧ್ಯಾಯರಾದ ಸುರೇಶ್ ಕೆ ಚುನಾವಣಾಧಿಕಾರಿ ಶಿಕ್ಷಕ ವಿಶ್ವನಾಥ ಹಾಗೂ ಸಹಶಿಕ್ಷಕರ ಸಹಯೋಗದಿಂದ ಬಹಳ ಅರ್ಥ ಪೂರ್ಣವಾಗಿ ನಡೆಯಿತು.

ಅಭ್ಯರ್ಥಿಗಳು ಚುನಾವಣೆಯ ಪ್ರಚಾರ ಮಾಡುವ ಮೂಲಕ ಮತಯಾಚನೆ ಮಾಡಿದರು.ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಾಯಕರುಗಳಿಗೆ ಮತ ಚಲಾಯಿಸಿದರು.

ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ಮತದಾನ ನಡೆಯಿತು.
ಅಂತಿಮವಾಗಿ ವಿದ್ಯಾರ್ಥಿ ನಾಯಕನಾಗಿ ಪ್ರೇಮ್ ಟಿ.ಎಸ್ ಉಪನಾಯಕನಾಗಿ ಮಹಾರುದ್ರಯ್ಯ. ಉಪಪೋಪನಾಯಕ ತ್ರಶಾಂತ್ ಕೆ.ಆರ್ ಆಯ್ಕೆಯಾಗಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಎಲ್ಲಾ ಶಿಕ್ಷಕರು ಅಭಿನಂದನೆ ತಿಳಿಸಿದರು.

Related posts

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್

Suddi Udaya

ಸೋಣಂದೂರು ಸೇತುವೆ ಶಿಥಿಲಾವಸ್ಥೆಗೆ: ಘನ ವಾಹನಗಳ ಸಂಚಾರ ನಿಷೇಧ

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ “ದೀಕ್ಷಾವಿಧಿ” ತರಗತಿ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

Suddi Udaya

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya
error: Content is protected !!