26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

ಉಜಿರೆ: ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸರ್ಕಾರದ ಚುನಾವಣೆ ಜೂ. 14ರಂದು ಮುಖ್ಯೋಪಾಧ್ಯಾಯರಾದ ಸುರೇಶ್ ಕೆ ಚುನಾವಣಾಧಿಕಾರಿ ಶಿಕ್ಷಕ ವಿಶ್ವನಾಥ ಹಾಗೂ ಸಹಶಿಕ್ಷಕರ ಸಹಯೋಗದಿಂದ ಬಹಳ ಅರ್ಥ ಪೂರ್ಣವಾಗಿ ನಡೆಯಿತು.

ಅಭ್ಯರ್ಥಿಗಳು ಚುನಾವಣೆಯ ಪ್ರಚಾರ ಮಾಡುವ ಮೂಲಕ ಮತಯಾಚನೆ ಮಾಡಿದರು.ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಾಯಕರುಗಳಿಗೆ ಮತ ಚಲಾಯಿಸಿದರು.

ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ಮತದಾನ ನಡೆಯಿತು.
ಅಂತಿಮವಾಗಿ ವಿದ್ಯಾರ್ಥಿ ನಾಯಕನಾಗಿ ಪ್ರೇಮ್ ಟಿ.ಎಸ್ ಉಪನಾಯಕನಾಗಿ ಮಹಾರುದ್ರಯ್ಯ. ಉಪಪೋಪನಾಯಕ ತ್ರಶಾಂತ್ ಕೆ.ಆರ್ ಆಯ್ಕೆಯಾಗಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಎಲ್ಲಾ ಶಿಕ್ಷಕರು ಅಭಿನಂದನೆ ತಿಳಿಸಿದರು.

Related posts

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 548ನೇಯ ಯೋಜನೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ:ಶಾಲಾ ಮಕ್ಕಳಿಗೆ ಊಟದ ಬಟ್ಟಲು, ಲೋಟ ಮತ್ತು ತಟ್ಟೆ ಹಸ್ತಾಂತರ ಕಾರ್ಯಕ್ರಮ ನಡೆಯಿತು

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ಸ್ಕೌಟ್ ಗೈಡ್, ಕಬ್ಸ್, ಬುಲ್ ಬುಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!