July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಪಾಯಕಾರಿ ಸ್ಥಳಗಳಿರುವ ಮನೆಗಳಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯತಿನಿಂದ ಮತ್ತೊಮ್ಮೆ ನೋಟೀಸು

ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸವಣಾಲು ಗ್ರಾಮದ ಪೇಲ ಶ್ರೀಧರ ಮಲೆಕುಡಿಯ ಎಂಬವರ ಮನೆ ಬಳಿ ವಿಪರೀತ ಮಳೆಯಿಂದಾಗಿ ಗುಡ್ಡ ಕುಸಿದು ಮನೆಗೆ ಹಾನಿ ಆಗುವ ಸಂಭವವಿದ್ದು ಈ ಬಗ್ಗೆ ವಾರದ ಹಿಂದೆಯೂ ಸ್ಥಳ ಪರಿಶೀಲನೆ ನಡೆಸಿ ಸದ್ರಿ ಅವರಿಗೆ ಎಚ್ಚರಿಕೆ ನೋಟಿಸು ನೀಡಲಾಗಿದ್ದು ಜೂ.16 ರಂದು ಮತ್ತೊಮ್ಮೆ ಸ್ಥಳ ಪರಿಶೀಲನೆ ನಡೆಸಿ ವಿಪರೀತ ಮಳೆ ಸಂದರ್ಭದಲ್ಲಿ ಮನೆಯಲ್ಲಿ ವಾಸಿಸದೆ ಸಂಬಂಧಿಕರ ಮನೆಗೆ ಅಥವಾ ಕಾಳಜಿ ಕೇಂದ್ರಕ್ಕೆ ವಾಸ ಬದಲಾಯಿಸುವಂತೆ ಮನವೊಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಸದಸ್ಯ ಪ್ರಭಾಕರ್ ಆಚಾರ್ಯ, ಗ್ರಾಮ ಆಡಳಿತ ಅಧಿಕಾರಿ ಹಾಗೂ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ನೂತನ ವರ್ಷಾಚರಣೆ

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಪ್ರಥಮ ಹಂತದ ಗ್ರಾಮಸಭೆ, ವಿವಿಧ ಇಲಾಖಾಧಿಕಾರಿಗಳಿಂದ ಇಲಾಖಾ ಮಾಹಿತಿ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ನಾಪತ್ತೆಯಾದ ಮಾಲಾಡಿ ನಿವಾಸಿ, ಬಂಟ್ವಾಳ ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ; ನಾಲ್ಕು ದಿನಗಳ ಬಳಿಕ ಶವ ಪಟ್ರಮೆ ನದಿಯಲ್ಲಿ ಪತ್ತೆ: ಮೃತದೇಹವನ್ನು ಮೇಲೆತ್ತಿದ ಶೌರ್ಯ ವಿಪತ್ತು ನಿವ೯ಹಣಾ ತಂಡ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ಶಿಬಿರ

Suddi Udaya
error: Content is protected !!