September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ. 24: ಪಟ್ರಮೆ ಹಾಗೂ ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಮತ್ತು ಪಟ್ರಮೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜೂ. 24 ರಂದು ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.

ಪಟ್ರಮೆಯಲ್ಲಿ ಪೂರ್ವಾಹ್ನ 10.30ಕ್ಕೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಲಿದೆ. ಕೊಕ್ಕಡದಲ್ಲಿ ಅಪರಾಹ್ನ 2.30ಕ್ಕೆ ಕೊಕ್ಕಡ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ಜರುಗಲಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

Suddi Udaya

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

Suddi Udaya

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

Suddi Udaya

ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!