ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಜೂ. 16 ರಂದು ಧರ್ಮಸ್ಥಳದ ಗದ್ದೆಯಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ ನೀಡಲಾಯಿತು.


ಯಾಂತ್ರೀಕೃತ ಕೃಷಿಯಿಂದ ರೈತರು ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಮತ್ತು ಲಾಭ ಪಡೆಯುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಹೇಳಿ ಹೆಗ್ಗಡೆಯವರು ಶುಭ ಹಾರೈಸಿದರು.


ಯಂತ್ರಶ್ರೀ ಯೋಜನೆಯಲ್ಲಿ ರಾಜ್ಯದ 96 ತಾಲ್ಲೂಕುಗಳಲ್ಲಿ 44,119 ರೈತರನ್ನು ಪ್ರೇರೆಪಿಸಿ ೧,೦೦,೨೫೪ ಎಕ್ರೆ ಕೃಷಿ ಭೂಮಿಯನ್ನು ಈಗಾಗಲೆ ಹದಗೊಳಿಸಲಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿವಾಹಕ  ನಿರ್ದೇಶಕ ಅನಿಲ್ ಕುಮಾರ್ ತಿಳಿಸಿದ್ದಾರೆ.

Related posts

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

Suddi Udaya

ಬೆಳ್ತಂಗಡಿ: ತಾ| ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಸಿಎ ಅಂತಿಮ ಪರೀಕ್ಷೆ ಫಲಿತಾಂಶ: ಮುದ್ದಾಡಿಯ ದೀಪಕ್ ಹೆಗ್ಡೆಗೆ 28ನೇ ರ್‍ಯಾಂಕ್

Suddi Udaya
error: Content is protected !!