July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ ಇತ್ತಿಲ ಪೇಲ ಸಂಪರ್ಕ ರಸ್ತೆಯ ಕೂಡುಜಾಲು ಎಂಬಲ್ಲಿ ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿ ಅಪಾಯದಿಂದ ಪಾರಾದ ಬಗ್ಗೆ ಮಾಧ್ಯಮದಲ್ಲಿ ಪ್ರಸಾರವಾದ ಸ್ಥಳಕ್ಕೆ ಜೂ.16ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಸ್ಥಳ ಭೇಟಿ ನಡೆಸಿ ಸ್ಥಳದಲ್ಲಿ ಅಪಾಯಕಾರಿ ಫಲಕವನ್ನು ಅಳವಡಿಸಲಾಯಿತು .

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯರಾದ ಪ್ರಭಾಕರ್ ಆಚಾರ್ಯ, ಗ್ರಾಮ ಆಡಳಿತಾಧಿಕಾರಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಬೆಳ್ತಂಗಡಿ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಶರ್ಮಿಷ್ಠಾ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು

Related posts

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Suddi Udaya

ಆರಂಬೋಡಿ ಗ್ರಾ.ಪಂ. ನ ಅಧ್ಯಕ್ಷರಾಗಿ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ತೇಜಸ್ವಿನಿ

Suddi Udaya

ಬೆಳ್ತಂಗಡಿ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

Suddi Udaya

ಬಂದಾರು: ಮೈರೋಳ್ತಡ್ಕ-ವಿವೇಕಾನಂದ ನಗರ-ಕುರಾಯ ದೇವಸ್ಥಾನ ಸಂಪರ್ಕ ರಸ್ತೆ ಮರು ಡಾಮರೀಕರಣ-ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya

ಲಾರಿ-ಕಾರು ಮಧ್ಯೆ ಅಪಘಾತ: ಕಾರು ನಜ್ಜುಗುಜ್ಜು

Suddi Udaya
error: Content is protected !!