23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23 ರಂದು ದ.ಕ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23ರಂದು ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿರುವ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ಮಟ್ಟದ ಪ್ರತಿಭಟನೆಯ ಪೂರ್ವಭಾವಿ ಸಭೆಯು ಜೂ. 17ರಂದು ಬೆಳ್ತಂಗಡಿ ಪಿನಾಕಿ ಸಭಾಂಗಣದಲ್ಲಿ ನಡೆಯಿತು.


ಸಭೆಯಲ್ಲಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕ
ಪ್ರತಾಪ್ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರಂಕಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಜೋಯಲ್ ಮೆಂಡೋನ್ಸ,
ಗ್ರಾಮ ಮಟ್ಟದ ಎಲ್ಲಾ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya

ತ್ರೋಬಾಲ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!