25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಾಲಡ್ಕ ಗುಂಡಿಜಾಲು ರಸ್ತೆಯಲ್ಲಿ ಕೃತಕ ಕೆರೆ

ಮಚ್ಚಿನ: ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲಡ್ಕ ಗುಂಡಿಜಾಲು ಕಡೆಗೆ ಹೋಗುವ ರಸ್ತೆಯಲ್ಲಿ ಮಳೆನೀರು ಹರಿಯಲು ಚರಂಡಿ ಇಲ್ಲದೇ ಕೃತಕ ಕೆರೆ ನಿರ್ಮಾಣಗೊಂಡಿದೆ. ರಸ್ತೆಯಲ್ಲಿ ನೀರು ನಿಂತಿದ್ದು ಅಲ್ಲಿಯೇ ಸ್ವಲ್ಪ ದೂರದಲ್ಲಿರುವ ಅಂಗನವಾಡಿ ಹಾಗೂ ಶಾಲೆಯ ಮಕ್ಕಳು ಇದನ್ನು ದಾಟಿ ಬರಲು ನಿತ್ಯ ಹರಸಾಹಸ ಪಡುತ್ತಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮಸ್ಯೆಯನ್ನು ಬಗೆಹರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ವೇಣೂರು ಐಟಿಐ: ಸೋಲಾರ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನಲ್ಲಿ ಅಭೂತಪೂರ್ವ ಸಾಧನೆ

Suddi Udaya

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!