July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಾಲಡ್ಕ ಗುಂಡಿಜಾಲು ರಸ್ತೆಯಲ್ಲಿ ಕೃತಕ ಕೆರೆ

ಮಚ್ಚಿನ: ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲಡ್ಕ ಗುಂಡಿಜಾಲು ಕಡೆಗೆ ಹೋಗುವ ರಸ್ತೆಯಲ್ಲಿ ಮಳೆನೀರು ಹರಿಯಲು ಚರಂಡಿ ಇಲ್ಲದೇ ಕೃತಕ ಕೆರೆ ನಿರ್ಮಾಣಗೊಂಡಿದೆ. ರಸ್ತೆಯಲ್ಲಿ ನೀರು ನಿಂತಿದ್ದು ಅಲ್ಲಿಯೇ ಸ್ವಲ್ಪ ದೂರದಲ್ಲಿರುವ ಅಂಗನವಾಡಿ ಹಾಗೂ ಶಾಲೆಯ ಮಕ್ಕಳು ಇದನ್ನು ದಾಟಿ ಬರಲು ನಿತ್ಯ ಹರಸಾಹಸ ಪಡುತ್ತಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮಸ್ಯೆಯನ್ನು ಬಗೆಹರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya

ವೇಣೂರು: ಡೀಕಯ್ಯ ಪೂಜಾರಿ ನಿಧನ

Suddi Udaya

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಸೆ.6-7-8 : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ

Suddi Udaya
error: Content is protected !!