23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿಯ ಸಭೆಯನ್ನು ಇಂದು(ಜೂ. 17) ಶಾಸಕ ಹರೀಶ್ ಪೂಂಜರವರು ತಾಲೂಕು ಆಡಳಿತ ಸೌಧದಲ್ಲಿ ನಡೆಸಿದರು.

ಈ ವೇಳೆ ರಾಜ್ಯ ಸರಕಾರದ ನೂತನ ತಂತ್ರಜ್ಞಾನದ ಆಧಾರದಂತೆ ಅರ್ಹ ಅರ್ಜಿದಾರರುಗಳ ಕಡತಗಳನ್ನು ವಿಲೇವಾರಿಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ವಿನುತಾ ರಜತ್ ಗೌಡ, ಅಯೂಬ್ ಹಾಗೂ ಶ್ರೀಧರ್ ಕಳೆಂಜ ಉಪಸ್ಥಿತರಿದ್ದರು.

Related posts

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ವಿ.ಹಿಂ.ಪ. ಬಜರಂಗದಳ ಪ್ರಖಂಡರಿಂದ ಸಂತಾಪ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಶಿವರಾತ್ರಿ ಭಜನೆ

Suddi Udaya

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ಎಸ್ ಡಿ ಎಂ ಪಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂವಾದ

Suddi Udaya
error: Content is protected !!