24.5 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಗುಡ್ಡೆ ರಸ್ತೆಯಲ್ಲಿ ನೀರು ಸಂಚರಿಸುತ್ತಿರುವ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿ ಪ್ರಕಟಗೊಂಡ ತಕ್ಷಣ ಸ್ಪಂದಿಸಿದ ಗ್ರಾಮ ಪಂಚಾಯತ್ ಮಚ್ಚಿನ ಬಂಗೇರಕಟ್ಟದಿಂದ ಬಳ್ಳಮಂಜದ ವರೆಗೆ ಚರಂಡಿಗಳನ್ನು ಸರಿಪಡಿಸಿ ನೀರು ಚರಂಡಿಗೆ ಸರಾಗವಾಗಿ ಹರಿಯುವಂತೆ ಮಾಡಲಾಯಿತು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿ ಶಂಕರ್ , ಕಾರ್ಯದರ್ಶಿ ಸಂಜೀವ ಹಾಗೂ ಸಿಬ್ಬಂದಿ ಸಚಿನ್ ಕುಲಾಲ್ ಇವರ ಉಪಸ್ಥಿತಿಯಲ್ಲಿ ಮಾಡಲಾಗಿದ್ದು, ಈ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya
error: Content is protected !!