July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಗುಡ್ಡೆ ರಸ್ತೆಯಲ್ಲಿ ನೀರು ಸಂಚರಿಸುತ್ತಿರುವ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿ ಪ್ರಕಟಗೊಂಡ ತಕ್ಷಣ ಸ್ಪಂದಿಸಿದ ಗ್ರಾಮ ಪಂಚಾಯತ್ ಮಚ್ಚಿನ ಬಂಗೇರಕಟ್ಟದಿಂದ ಬಳ್ಳಮಂಜದ ವರೆಗೆ ಚರಂಡಿಗಳನ್ನು ಸರಿಪಡಿಸಿ ನೀರು ಚರಂಡಿಗೆ ಸರಾಗವಾಗಿ ಹರಿಯುವಂತೆ ಮಾಡಲಾಯಿತು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿ ಶಂಕರ್ , ಕಾರ್ಯದರ್ಶಿ ಸಂಜೀವ ಹಾಗೂ ಸಿಬ್ಬಂದಿ ಸಚಿನ್ ಕುಲಾಲ್ ಇವರ ಉಪಸ್ಥಿತಿಯಲ್ಲಿ ಮಾಡಲಾಗಿದ್ದು, ಈ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು

Suddi Udaya

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

Suddi Udaya
error: Content is protected !!