22.7 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಜೂ.18 ರಂದು ಬೆಳ್ತಂಗಡಿ ಕೋರ್ಟ್ ರಸ್ತೆಯ ವಿಘ್ನೇಶ್ ಸಿಟಿ ಕಟ್ಟಡದಲ್ಲಿ ಶುಭಾರಂಭಗೊಂಡಿತು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ದೀಪ ಬೆಳಗಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ರಾವ್ ಮುಗುಳಿ, ಗುರುವಾಯನಕೆರೆ ವಿಕಾಸ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎಲೋಸಿಯಸ್ ಲೋಬೊ ಉಪಸ್ಥಿತರಿದ್ದರು.

ನ್ಯಾಯವಾದಿ ಶೈಲೇಶ ಆರ್ ಠೋಸರ್ ಸ್ವಾಗತಿಸಿದರು. ಮಾಲಕರಾದ ಪ್ರೇಮನಾಥ್ ಅಚ್ಚಿನಡ್ಕ ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿ, ವಂದಿಸಿದರು.

Related posts

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

Suddi Udaya

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya
error: Content is protected !!