22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

ಉಜಿರೆ – ಪಡ್ಡೊಟ್ಟು- ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಒಣಗಿ ಈಗಲೋ ಆಗಲೋ ಮುರಿದು ಮಾರ್ಗ ಮತ್ತು ವಿದ್ಯುತ್ ವಯರಿಗೆ ಬೀಳುವ ಸ್ಥಿತಿಯಲ್ಲಿದೆ.

ಸ್ಥಳೀಯ ಆಡಳಿತ ವ್ಯವಸ್ಥೆ ಆಗಲೀ ಮರದ ಜಾಗದ ಮಾಲೀಕರಾಗಲಿ ಅದರ ಕೆಳಗೆ ವಾಸ್ತವ್ಯದಲ್ಲಿದ್ದರೂ ಕಣ್ಣೆತ್ತಿ ಕೂಡ ನೋಡುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ನ್ಯಾಚುರೋಪಥಿ ಉತ್ಸವದಲ್ಲಿ ಎಸ್.ಡಿ.ಎಂ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!