ಕುವೆಟ್ಟು: ಶತಮಾನಗಳಿಂದಲೂ ಇಂದಿನ ಪ್ರಸಿದ್ಧ ಸ್ಥಳವಾಗಿದ್ದ ಕುವೆಟ್ಟು ಗ್ರಾಮದ ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ವೇದಮೂರ್ತಿ ಕೆ ಅನಂತ ಪದ್ಮನಾಭ ಉಪಾಧ್ಯಾಯ ಇವರ ನೇತೃತ್ವದಲ್ಲಿ ಪ್ರಶ್ನಾ ಚಿಂತನೆಯು ಜೂ.17 ರoದು ದೈವಸ್ಥಾನದ ವಠಾರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷೆ ಸುಜಿತಾ ವಿ. ಬಂಗೇರ, ಅಧ್ಯಕ್ಷ ಜೇಷ್ಠ ಪಡಿವಾಳ್, ಅನುವಂಶಿಕ ಆಡಳಿತ ಮೊಕ್ತೇಸರರು ಮೋಹನ್ ಕೆರ್ಮುಣ್ಣಾಯ ಮೈರಾರು ಮನೆ, ಶ್ರೀನಿವಾಸ ಅಮ್ಮುಣ್ಣಾಯ ಅಸ್ರಣ್ಣರು ಮೂಡುಮನೆ, ರಾಘವೇಂದ್ರ ಭಟ್ ಮಠ, ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ ಮೂಡೈಲು, ಕಾರ್ಯದರ್ಶಿ ಗೋಪಾಲ ಶೆಟ್ಟಿ ಕೋರ್ಯಾರು, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಗಣೇಶ್ ಶೆಟ್ಟಿ ಅರ್ಕಜೆ, ವಿನೋದ್ ಶೆಣೈ ಮದ್ದಡ್ಕ, ಕೇಶವ ಪೂಜಾರಿ ಸುದೆಬೈಲು, ಕೋಶಾಧಿಕಾರಿ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು, ಉಪಾಧ್ಯಕ್ಷರಾದ ವಾಸುದೇವ ಪ್ರಭು ಕೆವುಡೇಲು, ಚಿದಾನಂದ ಕಾಯೆರಡ್ಕ, ರುದೇಶ್ ಕುಮಾರ್ ಮದ್ದಡ್ಕ, ಅನೂಪ್ ಬಂಗೇರ ಮದ್ದಡ್ಕ, ಗೌರವ ಸಲಹೆಗಾರರಾದ ಪ್ರಭಾಕರ ಬಂಗೇರ ಮಾಜಿ ಶಾಸಕರು ಮದ್ದಡ್ಕ, ರಮೇಶ್ ಬಂಗೇರ ಪಿಲಿಚಾಮುಂಡಿಕಲ್ಲು., ಬಾಬು ಶೆಟ್ಟಿ ಪಡ್ಡೈಲು, ಅಣ್ಣಿ ಶೆಟ್ಟಿ ಮೂಡೈಲು, ಸಮಿತಿಯ ಸದಸ್ಯರುಗಳು, ಭಕ್ತಾದಿಗಳು ಉಪಸ್ಥಿತರಿದ್ದರು.