24.4 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

ಉಜಿರೆ – ಪಡ್ಡೊಟ್ಟು- ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಒಣಗಿ ಈಗಲೋ ಆಗಲೋ ಮುರಿದು ಮಾರ್ಗ ಮತ್ತು ವಿದ್ಯುತ್ ವಯರಿಗೆ ಬೀಳುವ ಸ್ಥಿತಿಯಲ್ಲಿದೆ.

ಸ್ಥಳೀಯ ಆಡಳಿತ ವ್ಯವಸ್ಥೆ ಆಗಲೀ ಮರದ ಜಾಗದ ಮಾಲೀಕರಾಗಲಿ ಅದರ ಕೆಳಗೆ ವಾಸ್ತವ್ಯದಲ್ಲಿದ್ದರೂ ಕಣ್ಣೆತ್ತಿ ಕೂಡ ನೋಡುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya
error: Content is protected !!