September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

ಉಜಿರೆ – ಪಡ್ಡೊಟ್ಟು- ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಒಣಗಿ ಈಗಲೋ ಆಗಲೋ ಮುರಿದು ಮಾರ್ಗ ಮತ್ತು ವಿದ್ಯುತ್ ವಯರಿಗೆ ಬೀಳುವ ಸ್ಥಿತಿಯಲ್ಲಿದೆ.

ಸ್ಥಳೀಯ ಆಡಳಿತ ವ್ಯವಸ್ಥೆ ಆಗಲೀ ಮರದ ಜಾಗದ ಮಾಲೀಕರಾಗಲಿ ಅದರ ಕೆಳಗೆ ವಾಸ್ತವ್ಯದಲ್ಲಿದ್ದರೂ ಕಣ್ಣೆತ್ತಿ ಕೂಡ ನೋಡುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಉಜಿರೆ ಸಂತ ಅಂತೋನಿ ಚರ್ಚ್ ನ ಅಸಕ್ತ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಭಾವೈಕ್ಯತೆಯ ಸಂಗಮ ಕಾರ್ಯಕ್ರಮ

Suddi Udaya

ಪ್ರಧಾನಮಂತ್ರಿ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ

Suddi Udaya

ಜಾಗತಿಕ ಹಾದಿಯಲ್ಲಿ ಅಗ್ರಿಲೀಫ್‌ಗೆ ಭಾರೀ ಬಲ: ರೂ.10 ಕೋಟಿ ನಿಧಿ ಸಂಗ್ರಹ — ಭಾರತ ಮತ್ತು ಯುರೋಪ್–ಯುಕೆ ವಿಸ್ತರಣೆಗೆ ವೇಗ

Suddi Udaya

ಸಿಯೋನ್ ಆಶ್ರಮದಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya
error: Content is protected !!