23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಜೂ.18 ರಂದು ಬೆಳ್ತಂಗಡಿ ಕೋರ್ಟ್ ರಸ್ತೆಯ ವಿಘ್ನೇಶ್ ಸಿಟಿ ಕಟ್ಟಡದಲ್ಲಿ ಶುಭಾರಂಭಗೊಂಡಿತು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ದೀಪ ಬೆಳಗಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ರಾವ್ ಮುಗುಳಿ, ಗುರುವಾಯನಕೆರೆ ವಿಕಾಸ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎಲೋಸಿಯಸ್ ಲೋಬೊ ಉಪಸ್ಥಿತರಿದ್ದರು.

ನ್ಯಾಯವಾದಿ ಶೈಲೇಶ ಆರ್ ಠೋಸರ್ ಸ್ವಾಗತಿಸಿದರು. ಮಾಲಕರಾದ ಪ್ರೇಮನಾಥ್ ಅಚ್ಚಿನಡ್ಕ ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿ, ವಂದಿಸಿದರು.

Related posts

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಜೂ.27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಕೊಯ್ಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ 75ನೇ ವರ್ಷದ ಅಮೃತ ಮಹೋತ್ಸವದ‌ “ಅಮೃತ ಕೊಯ್ಲು” ಆಮಂತ್ರಣ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ : ಇಬ್ಬರು ಸರಕಳ್ಳಿಯರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!