23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಕೃಷಿಕರಿಂದ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ

ಬೆಳ್ತಂಗಡಿ: ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಜೂ. 19 ಕೊಕ್ಕಡ ಕೃಷಿಕರಿಂದ ಕಂದಾಯ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ ಸಲ್ಲಿಸಿದರು.

ಬೆಳ್ತಂಗಡಿ ತಾಲೂಕಿನ ಕೃಷಿಕರು ನಡೆಸುವ ಅಕ್ರಮ ಸಕ್ರಮ ಭೂ ಮಂಜೂರಾತಿ ಕುರಿತ ಪತ್ರ ಚಳುವಳಿಯನ್ನು ಬೆಂಬಲಿಸಿದ್ದು ಕೂಡಲೆ ಈ ಸಂಬಂಧ ಸರ್ಕಾರ ಮಾಡಿದ ಆ್ಯಪ್ ಅಲ್ಲಿ ಸರ್ವೆ ನಂಬ್ರ ಬದಲಾಯಿಸಲಾಗದ ಸಮಸ್ಯೆಯನ್ನು ಸರಿಪಡಿಸಬೇಕು ಮತ್ತು 31-12-2018 ಕ್ಕೆ 18 ವರ್ಷ ತುಂಬಿದವರಿಗೆ ಭೂ ಮಂಜೂರಾತಿಯನ್ನು ಮಾಡುವಂತೆ ಹಾಗೂ ಆರು ತಿಂಗಳಲ್ಲಿ ಈ ಎಲ್ಲಾ ಕಡತಗಳನ್ನು ವಿಲೇವಾರಿ ಮಾಡಿಸುವಂತೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯನ್ನು ಪೋಡಿ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಈ ಮೂಲಕ ಆಗ್ರಹಿಸಿದ್ದಾರೆ.

Related posts

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಸಮಾಜಕಾರ್ಯ ಪದವೀಧರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಸಿನರ್ಜಿ ಎಚ್‌ಆರ್‌ಡಿ ಸರಣಿ ಕಾರ್ಯಕ್ರಮ

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya
error: Content is protected !!