September 6, 2026
ಕರಾವಳಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ನನಗೆ ವೈಯಕ್ತಿಕವಾಗಿ ತುಂಬಾ ಹೃದಯಕ್ಕೆ ಹತ್ತಿರವಾದದ್ದು, ಕುಡ್ಲ ನನ್ನ ಹೃದಯದಲ್ಲಿದೆ. ಸಾಕಷ್ಟು ಜನರ ಸಹಕಾರದಿಂದ ಹಲವು ಕೆಲಸ ಮಾಡಲು ಸಾಧ್ಯವಾಯಿತು. ಜಿಲ್ಲಾಧಿಕಾರಿ ಕಚೇರಿ ಕೆಲಸ ಪೂರ್ಣ ಮಾಡಲು ಅವಕಾಶ ಸಿಕ್ಕಿತು. ಮಕ್ಕಳು ಸೇಫ್ ಆಗಿರಬೇಕು ಎನ್ನುವ ಭಾವನೆ ನಮ್ಮದು ಹಾಗಾಗಿ ಶಾಲೆಗೆ ಸ್ವಲ್ಪ ಹೆಚ್ಚು ರಜೆಯನ್ನು ಕೊಟ್ಟಿದ್ದೇವೆ. ಮಂಗಳೂರಿನ ಸಂಸ್ಕೃತಿ ಇಲ್ಲಿಯ ಆಸ್ತಿಯಾಗಿದ್ದು, ಇದನ್ನು ಉಳಿಸಿ ಬೆಳೆಸಬೇಕು. ನಾನು ಮಂಗಳೂರನ್ನು ತುಂಬಾ ಮಿಸ್ ಮಾಡುತ್ತೇನೆ ಎಂದು ನಿರ್ಗಮನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹೇಳಿದರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಶಿರ್ಲಾಲುವಿನ ರಾಜಶ್ರೀ ಜಗದೀಶ್

Suddi Udaya

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya
error: Content is protected !!