30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಗೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಭೇಟಿ

ಧರ್ಮಸ್ಥಳ: ಇಲ್ಲಿನ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಇಂದು (ಜೂ.19) ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಅವರು ಭೇಟಿ ನೀಡಿದರು.


ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅಡುಗೆ ಕೋಣೆ ಹಾಗೂ ನಿರ್ವಹಣೆಯನ್ನು ವೀಕ್ಷಿಸಿ ಸಲಹೆ ಸೂಚನೆಗಳನ್ನು ನೀಡಿದರು. ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!