32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

ನಾರಾವಿ: ಇತ್ತೀಚಿಗೆ ನಿಧನರಾದ ಜ್ಯೊತಿಸಿಗಳೂ, ವಿದ್ವಾಂಸರಾದ ಅರಸಿಕಟ್ಟೆಯ ನಾರಾಯಣ ಮಯ್ಯರಿಗೆ ಒಂದು ಅವರ ಸ್ವಗೃಹದಲ್ಲಿ ನುಡಿ ನಮನ ಕಾರ್ಯಕ್ರಮ ಜರಗಿತು.

ನುಡಿ ಜನಮನದಲ್ಲಿ ಮಾತನಾಡಿದ ಶಿಶಿಲ ಬಿ. ಜಯರಾಮ ನೆಲ್ಲಿತ್ತಾಯದಿವಂಗತ ಮಯ್ಯರವರು ಹಿತ ಮಿತ ಮಾತುಗಾರಿಕೆಯವರು. ಜಾತಿ ಮತ ನೋಡದೆ ಮನೆಗೆ ಬಂದ ಎಲ್ಲರ ಸಮಸ್ಯೆಗೂ ಪರಿಹಾರ ನೀಡಿ ಆಶೀರ್ವಾದ ಮಾಡುತ್ತಿದ್ದರು. ಅರುವ ಸೀಮೆಗೆ ಅವರೊಂದು ಮಾದರಿ ವ್ಯಕ್ತಿತ್ವ. ಅವರ ಮನೆ ನಿತ್ಯ ಅನ್ನದಾಸೊಹ ಮನೆಯಾಗಿತ್ತು. ಬಡವರ ಪಾಲಿನ ನಂದಾದೀಪವಾಗಿದ್ದರು ಎಂದು ಗುಣಗಾನ ಮಾಡಿದ್ದರು.

ವೇಣೂರು ದೇವಾಲಯದ ಮಾಜಿ ಆಡಳಿತ ಮೊಕ್ತೆಸರ ಪುರೊಷೊತ್ತಮ ರಾವ್ ಮಾತಾಡುತ್ತಾ ಬ್ರಾಹ್ಮಣ ಸಮಾಜದ ಮೇರು ವ್ಯಕ್ತಿತ್ವ ಅವರದ್ದಾಗಿತ್ತು. ಇಡೀ ಸಮಾಜಕ್ಕೆ ಅವರು ಆದರ್ಶ ಪ್ರಾಯ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಕೂಟ ಮಹಾಜಗತ್ತಿನ ಅಧ್ಯಕ್ಷ ಶ್ರೀನಿವಾಸ ಹೊಳ್ಳ, ಮಕ್ಕಳಾದ ಶ್ರೀನಿವಾಸ ಮಯ್ಯ, ಸುಬ್ರಹ್ಮಣ್ಯ ಮಯ್ಯ, ಶ್ರೀಮತಿ ವರಮಹಾಲಕ್ಮಿ ಮತ್ತು ತಾಲೂಕಿನ ವಿವಿಧ ಭಾಗಗಳಿಂದ ಬ್ರಾಹ್ಮಣ ಮುಖಂಡರು ಹಾಜರಿದ್ದು ಶ್ರದ್ಧಾಂಜಲಿ ಸಲ್ಲಿಸಿದರು.

Related posts

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ

Suddi Udaya

ಉಜಿರೆ ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಶುಭಾರಂಭ – ಭಗವಂತನ ಅನುಗ್ರಹದಿಂದ ಸಂಸ್ಥೆಯು ಪ್ರಗತಿ ಪಥದಲ್ಲಿ ಸಾಗಲಿ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ದೇಯಿ ಬೈದ್ಯೆತಿ ಕೋಟಿ-ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya
error: Content is protected !!