July 23, 2026
Uncategorized

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

ನಾರಾವಿ: ಇತ್ತೀಚಿಗೆ ನಿಧನರಾದ ಜ್ಯೊತಿಸಿಗಳೂ, ವಿದ್ವಾಂಸರಾದ ಅರಸಿಕಟ್ಟೆಯ ನಾರಾಯಣ ಮಯ್ಯರಿಗೆ ಒಂದು ಅವರ ಸ್ವಗೃಹದಲ್ಲಿ ನುಡಿ ನಮನ ಕಾರ್ಯಕ್ರಮ ಜರಗಿತು.

ನುಡಿ ಜನಮನದಲ್ಲಿ ಮಾತನಾಡಿದ ಶಿಶಿಲ ಬಿ. ಜಯರಾಮ ನೆಲ್ಲಿತ್ತಾಯದಿವಂಗತ ಮಯ್ಯರವರು ಹಿತ ಮಿತ ಮಾತುಗಾರಿಕೆಯವರು. ಜಾತಿ ಮತ ನೋಡದೆ ಮನೆಗೆ ಬಂದ ಎಲ್ಲರ ಸಮಸ್ಯೆಗೂ ಪರಿಹಾರ ನೀಡಿ ಆಶೀರ್ವಾದ ಮಾಡುತ್ತಿದ್ದರು. ಅರುವ ಸೀಮೆಗೆ ಅವರೊಂದು ಮಾದರಿ ವ್ಯಕ್ತಿತ್ವ. ಅವರ ಮನೆ ನಿತ್ಯ ಅನ್ನದಾಸೊಹ ಮನೆಯಾಗಿತ್ತು. ಬಡವರ ಪಾಲಿನ ನಂದಾದೀಪವಾಗಿದ್ದರು ಎಂದು ಗುಣಗಾನ ಮಾಡಿದ್ದರು.

ವೇಣೂರು ದೇವಾಲಯದ ಮಾಜಿ ಆಡಳಿತ ಮೊಕ್ತೆಸರ ಪುರೊಷೊತ್ತಮ ರಾವ್ ಮಾತಾಡುತ್ತಾ ಬ್ರಾಹ್ಮಣ ಸಮಾಜದ ಮೇರು ವ್ಯಕ್ತಿತ್ವ ಅವರದ್ದಾಗಿತ್ತು. ಇಡೀ ಸಮಾಜಕ್ಕೆ ಅವರು ಆದರ್ಶ ಪ್ರಾಯ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಕೂಟ ಮಹಾಜಗತ್ತಿನ ಅಧ್ಯಕ್ಷ ಶ್ರೀನಿವಾಸ ಹೊಳ್ಳ, ಮಕ್ಕಳಾದ ಶ್ರೀನಿವಾಸ ಮಯ್ಯ, ಸುಬ್ರಹ್ಮಣ್ಯ ಮಯ್ಯ, ಶ್ರೀಮತಿ ವರಮಹಾಲಕ್ಮಿ ಮತ್ತು ತಾಲೂಕಿನ ವಿವಿಧ ಭಾಗಗಳಿಂದ ಬ್ರಾಹ್ಮಣ ಮುಖಂಡರು ಹಾಜರಿದ್ದು ಶ್ರದ್ಧಾಂಜಲಿ ಸಲ್ಲಿಸಿದರು.

Related posts

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya

ಶ್ರೀಲಂಕಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಕೊಕ್ರಾಡಿ ಶಾಲೆಯ ಅಕ್ಕಮ್ಮ ಆಯ್ಕೆ

Suddi Udaya

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

Suddi Udaya

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!