September 6, 2026
Uncategorized

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

ನಾರಾವಿ: ಇತ್ತೀಚಿಗೆ ನಿಧನರಾದ ಜ್ಯೊತಿಸಿಗಳೂ, ವಿದ್ವಾಂಸರಾದ ಅರಸಿಕಟ್ಟೆಯ ನಾರಾಯಣ ಮಯ್ಯರಿಗೆ ಒಂದು ಅವರ ಸ್ವಗೃಹದಲ್ಲಿ ನುಡಿ ನಮನ ಕಾರ್ಯಕ್ರಮ ಜರಗಿತು.

ನುಡಿ ಜನಮನದಲ್ಲಿ ಮಾತನಾಡಿದ ಶಿಶಿಲ ಬಿ. ಜಯರಾಮ ನೆಲ್ಲಿತ್ತಾಯದಿವಂಗತ ಮಯ್ಯರವರು ಹಿತ ಮಿತ ಮಾತುಗಾರಿಕೆಯವರು. ಜಾತಿ ಮತ ನೋಡದೆ ಮನೆಗೆ ಬಂದ ಎಲ್ಲರ ಸಮಸ್ಯೆಗೂ ಪರಿಹಾರ ನೀಡಿ ಆಶೀರ್ವಾದ ಮಾಡುತ್ತಿದ್ದರು. ಅರುವ ಸೀಮೆಗೆ ಅವರೊಂದು ಮಾದರಿ ವ್ಯಕ್ತಿತ್ವ. ಅವರ ಮನೆ ನಿತ್ಯ ಅನ್ನದಾಸೊಹ ಮನೆಯಾಗಿತ್ತು. ಬಡವರ ಪಾಲಿನ ನಂದಾದೀಪವಾಗಿದ್ದರು ಎಂದು ಗುಣಗಾನ ಮಾಡಿದ್ದರು.

ವೇಣೂರು ದೇವಾಲಯದ ಮಾಜಿ ಆಡಳಿತ ಮೊಕ್ತೆಸರ ಪುರೊಷೊತ್ತಮ ರಾವ್ ಮಾತಾಡುತ್ತಾ ಬ್ರಾಹ್ಮಣ ಸಮಾಜದ ಮೇರು ವ್ಯಕ್ತಿತ್ವ ಅವರದ್ದಾಗಿತ್ತು. ಇಡೀ ಸಮಾಜಕ್ಕೆ ಅವರು ಆದರ್ಶ ಪ್ರಾಯ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಕೂಟ ಮಹಾಜಗತ್ತಿನ ಅಧ್ಯಕ್ಷ ಶ್ರೀನಿವಾಸ ಹೊಳ್ಳ, ಮಕ್ಕಳಾದ ಶ್ರೀನಿವಾಸ ಮಯ್ಯ, ಸುಬ್ರಹ್ಮಣ್ಯ ಮಯ್ಯ, ಶ್ರೀಮತಿ ವರಮಹಾಲಕ್ಮಿ ಮತ್ತು ತಾಲೂಕಿನ ವಿವಿಧ ಭಾಗಗಳಿಂದ ಬ್ರಾಹ್ಮಣ ಮುಖಂಡರು ಹಾಜರಿದ್ದು ಶ್ರದ್ಧಾಂಜಲಿ ಸಲ್ಲಿಸಿದರು.

Related posts

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ

Suddi Udaya

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ‌ಲ್ಲಿ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya

ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಕ್ಯಾಲೆಂಡರ್ ಬಿಡುಗಡೆ.

Suddi Udaya

ವಿಧಾನ ಪರಿಷತ್‌ನ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

Suddi Udaya
error: Content is protected !!