23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

ವೇಣೂರು: ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಯ ವಾರ್ಷಿಕ ಮಹಾಸಭೆಯು ಜೂ.೧೫ ರಂದು ಪಿ.ವಿ ಅಬ್ದುಲ್ ರಹೀಮಾನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಅಶ್ರಫ್ ಗಾಂಧಿನಗರ, ಕಾರ್ಯದರ್ಶಿಯಾಗಿ ಹಫೀಲ್ ಪೆರಿಂಜೆ, ಕೋಶಾಧಿಕಾರಿಯಾಗಿ ತೌಫಿಕ್ ಪೆರಿಂಜೆ ಮತ್ತು ಗೌರವಾಧ್ಯಕ್ಷರಾಗಿ ಯಾಕೂಬ್ ಪೆರಿಂಜೆ ಹಾಗೂ ಸಮಿತಿ ಸದಸ್ಯರನ್ನಾಗಿ ಸ್ಥಳೀಯ ಪೆರಿಂಜೆ ಯವರಾದ ಆದಿಲ್, ಇಸ್ಮಾಯಿಲ್, ಸಾದಿಕ್, ರಫೀಕ್, ಮಿಶಾಲ್, ನೌಫಲ್, ಉಮರ್ ಎಮ್.ಕೆ, ರಶೀದ್, ಹನೀಫ್, ತಸ್ಲೀಮ್, ಅಬ್ದುಲ್ ಖಾದರ್, ಹೈದರ್, ಸಫ್ವಾನ್, ಜೈನುದ್ದೀನ್, ಅಕ್ಬರ್, ಅಶ್ರಫ್ ಇವರನ್ನು ಆಯ್ಕೆ ಮಾಡಲಾಯಿತು.

Related posts

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya
error: Content is protected !!