25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ರಿಕ್ಷಾ ಚಾಲಕರ ಆಪತ್ಕಾಲದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನವನ್ನು ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯದ ಮಾಜಿ ಅಧ್ಯಕ್ಷ ಆನಂದ ದೇವಾಡಿಗರವರು ರಿಕ್ಷಾ ಅಪಘಾತದಲ್ಲಿ ಗಾಯಗೊಂಡ ಇವರಿಗೆ ರೂ. 3000/ವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಕಾರ್ಯದರ್ಶಿ ವಸಂತ ಕುಂಡಾಡ್ಕ , ತಾಲೂಕು ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಪದಾಧಿಕಾರಿಗಳಾದ ಜನಾರ್ಧನ ಮರಕಡ, ದೇವಪ್ಪ ಬಳ್ಳಮಂಜ ಉಪಸಿತರಿದ್ದರು.

Related posts

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬಿಕೆ ಹರಿಪ್ರಸಾದ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನಮಾನ ನೀಡುವಂತೆ ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷರು,ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ ಒತ್ತಾಯ

Suddi Udaya

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ : ಅಂಡೆತ್ತಡ್ಕ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ

Suddi Udaya

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya
error: Content is protected !!