26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾ.ಹೆ. ಲಾಯಿಲ ಬಳಿ ತಿರುವಿನ ಸೂಚನ ಫಲಕ ಕಾಣೆ; ಸುದ್ದಿ ಉದಯ ಜನಧ್ವನಿ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು – ವಿಲ್ಲುಂಪುರದ ಬೆಳ್ತಂಗಡಿ-ಉಜಿರೆ ರಸ್ತೆಯ ಲಾಯಿಲದಲ್ಲಿ ಅಪಾಯಕಾರಿ ತಿರುವಿನ ಸೂಚನಫಲಕ ಕಾಣೆಯಾಗಿದ್ದು ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ.

ಹೌದು ಲಾಯಿಲದ ಪೆಟ್ರೋಲ್ ಬಂಕ್ ಬಳಿ ತಿರುವಿದ್ದು ಸೂಚನ ಫಲಕ ಅಳವಡಿಸಲಾಗಿತ್ತು ಆದರೆ ರಸ್ತೆ ಬದಿ ಗಿಡ ಗಂಟಿಗಳು ಬೆಳೆದು ಸೂಚನ ಫಲಕವನ್ನು ಬಳ್ಳಿಗಳು ಆವರಿಸಿಕೊಂಡು ಯಾರಿಗೂ ಗೋಚರಿಸದ್ದಂತೆ ಇದೆ. ಯಾವುದೇ ಎಚ್ಚರಿಕೆ ಫಲಕ ಅಳವಡಿಸಿಲ್ಲ. ಅಪಾಯಕಾರಿ ತಿರುವಿನ ಬಳಿ ಅಪಾಯ ಸಂಭವಿಸುವ ಮೊದಲು ಸಮಸ್ಯೆಯನ್ನು ಪರಿಹರಿಸಲು ಸಾರ್ವಜನಿಕರು ಆಗ್ರಹಿಸಿದ್ದಾರೆ. ಒಂದೆಡೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೂಡ ನಡೆಯುತ್ತಿದ್ದು ಅಧಿಕಾರಿಗಳು ಈ ಸೂಚನ ಫಲಕದತ್ತ ಗಮನಹರಿಸಬೇಕಿದೆ.

Related posts

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಆಶ್ರಯದಲ್ಲಿ ನಾಳೆ(ಡಿ.29) ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ನೋಟೀಸ್ ಜಾರಿ ಮಾಡಿದ ಆಹಾರ ಇಲಾಖೆ: ಬೆಳ್ತಂಗಡಿ ತಾಲೂಕಿನಲ್ಲಿ 2683 ಕಾರ್ಡ್ ರದ್ದತಿಗೆ ಸೂಚನೆ

Suddi Udaya
error: Content is protected !!